Spread the love

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಹೋರಾತ್ರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ರಜೌರಿ ಘಟನೆಯ ನಂತರ ಭಾರತೀಯ ಸೇನೆ ಮುನ್ನೆಚ್ಚರಿಕೆ ವಹಿಸಿದ್ದು, ಜಮ್ಮು ಕಾಶ್ಮೀರದಲ್ಲಿ ಉಗ್ರರ ಸದೆಬಡಿಯಲು ಕಾರ್ಯಾಚರಣೆ ಮುಂದುವರೆಸಿದೆ.

ಇಂದು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಮದ್ದುಗುಂಡು ವಶಕ್ಕೆ ಪಡೆಯಲಾಗಿದೆ.


Spread the love

By admin