Spread the love

ವಿಜಯಪುರ: ಬಟ್ಟೆ ತೊಳೆಯಲೆಂದು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದ ಹಡಲಗೇರಿ ಬಳಿ ನಡೆದಿದೆ.

ಕೆ.ಬಿ.ಜೆ.ಎನ್.ಎಲ್ ಕಾಲುವುಗೆ ಬಟ್ಟೆ ತೊಳೆಯಲೆಂದು ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದೆ.

ರಸೂಲ್ ಮಾಲದಾರ ಹಾಗೂ ಸಮಿವುಲ್ಲಾ ಗೊಳಸಂಗಿ ಮೃತರು.

ಇಬ್ಬರೂ ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರು ಎಂದು ತಿಳಿದುಬಂದಿದೆ. ಮುದ್ದೆಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

By admin