Spread the love

ಆನೇಕಲ್ ;- ಅತ್ತಿಬೆಲೆ ಪಟಾಕಿ ದುರಂತ ಘಟನೆಗೆ ಸಂಬಂಧಿಸಿದಂತೆ ಘಟನೆ ಬಗ್ಗೆ ಮಾಹಿತಿ ಪಡೆಯಲು ಲೋಕಾಯುಕ್ತ ಬಿ ಎಸ್ ಪಾಟೀಲ್ ಸೇರಿ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಲೋಕಾಯುಕ್ತರಿಗೆ ಜಿಲ್ಲಾಧಿಕಾರಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿಯಿಂದಲು ಘಟನೆ ಬಗ್ಗೆ ವಿವರಣೆ ನೀಡಲಾಗಿದೆ.

ಲೋಕಾಯುಕ್ತ ಪೊಲೀಸರು ಅಕ್ಕಪಕ್ಕದ ಅಂಗಡಿಯವರನ್ನು ಕರೆದು ಮಾಹಿತಿಯನ್ನು ಪಡೆಯುತ್ತಿದ್ದಾರೆ.


Spread the love