Tag: ಬಿಜೆಪಿಯಿಂದಲೇ ಕುಮ್ಮಕ್ಕು; ಕಿಡಿ ಕಾರಿದ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದಲೇ ಕುಮ್ಮಕ್ಕು; ಕಿಡಿ ಕಾರಿದ ಡಿ.ಕೆ. ಶಿವಕುಮಾರ್

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕದ ವಿರುದ್ಧ ನಿರ್ಣಯವನ್ನು ಮಂಡಿಸಿದೆ. ಮಹಾರಾಷ್ಟ್ರದ ನಿರ್ಧಾರವನ್ನು ನಾವು ಖಂಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿ, ಭಾಲ್ಕಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಮಹಾರಾಷ್ಟ್ರ…